Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!
    ಇತ್ತೀಚಿನ ಸುದ್ದಿ

    IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

    April 21, 2026
    Share

    ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಡಿ ಸಿ ಆರ್ ಇ ಎಸ್ ಪಿ ಕಾಶಿನಾಥ್ ಅವರು ಹಿರಿಯ IPS ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ DGP ಅವರಿಗೆ ಪತ್ರ ಬರೆದಿದ್ದಾರೆ.

    ಈ ಪತ್ರದಲ್ಲಿ, “30 ನಿಮಿಷ ಸಮಯ ನೀಡಿದರೆ IPS ಅಧಿಕಾರಿಯ ಕರ್ಮಕಾಂಡವನ್ನು ಸಂಪೂರ್ಣವಾಗಿ ಬಯಲು ಮಾಡುತ್ತೇನೆ” ಎಂದು SP ಕಾಶಿನಾಥ್ ಸ್ಪಷ್ಟವಾಗಿ ತಿಳಿಸಿದ್ದಾರೆ. DGP ಅವರಿಗೆ ಬರೆದಿರುವ ಪತ್ರದಲ್ಲಿ ಮಾನಸಿಕ ಕಿರುಕುಳ ಮತ್ತು ತಾರತಮ್ಯ ಆರೋಪಗಳನ್ನು ಉಲ್ಲೇಖಿಸಿರುವ ಅವರು, ತನ್ನ ಮೇಲೆ ಅನ್ಯಾಯವಾಗುತ್ತಿರುವುದಾಗಿ ದೂರಿದ್ದಾರೆ.

    SP ಅವರ ಪ್ರಕಾರ, “ಅವರು ಹೇಳಿದಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ವಿಶೇಷವಾಗಿ ಕರ್ನಾಟಕದ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

    ಈ ಕುರಿತು ಈಗಾಗಲೇ ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಅಲ್ಲದೇ, ಈ ವಿಷಯವನ್ನು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಗಮನಕ್ಕೂ ತರಬೇಕು ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಇದೇ ಹಿನ್ನಲೆಯಲ್ಲಿ, ಒಂದು ವಾರದೊಳಗೆ ತಮ್ಮನ್ನು ಭೇಟಿ ಮಾಡಲು ಅವಕಾಶ ಕಲ್ಪಿಸುವಂತೆ DGP ಅವರನ್ನು ವಿನಂತಿಸಿರುವ SP, ಮುಕ್ತವಾಗಿ ಮಾತನಾಡಿ ಸತ್ಯಾಂಶವನ್ನು ಬಯಲು ಮಾಡುವ ಉದ್ದೇಶ ಹೊಂದಿದ್ದಾರೆ.

    ಈ ಘಟನೆ ರಾಜ್ಯ ಪೊಲೀಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಹರಿದಿದೆ.

    Post Views: 139

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.