Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಪರಶುರಾಮನ ಪ್ರತಿಮೆ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಅಸ್ವಸ್ಥಗೊಂಡ ಪ್ರತಿಭಟನಾಕಾರರು
    ಇತ್ತೀಚಿನ ಸುದ್ದಿ

    ಕಾರ್ಕಳ ಪರಶುರಾಮನ ಪ್ರತಿಮೆ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಅಸ್ವಸ್ಥಗೊಂಡ ಪ್ರತಿಭಟನಾಕಾರರು

    September 9, 2023
    Share

    ಕಾರ್ಕಳ : ಕಾರ್ಕಳದ ಉಮಿಕಲ್ ನಲ್ಲಿರುವ ಪರುಶುರಾಮ ಪ್ರತಿಮೆಯ ರಿಯಾಲಿಟಿ ಚೆಕ್ ಗೆ ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾನಾಯಕ್ ನೇತೃತ್ವದಲ್ಲಿ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಆರೋಗ್ಯ ಏರುಪೇರಾದ ಹಿನ್ನಲೆ ಹಿಂತೆಗೆದುಕೊಳ್ಳಲಾಗಿದೆ.

    ಬೈಲೂರು ಪರಶುರಾಮ ಮೂರ್ತಿಯ ಗುಣಮಟ್ಟ ಪರಿಶೀಲನೆಯಾಗಬೇಕೆಂದು ಆಗ್ರಹಿಸಿ ಕಳೆದ 8 ದಿನಗಳಿಂದ ದಿವ್ಯಾ ನಾಯಕ್‌ ನೇತೃತ್ವದ ತಂಡ ತಾಲೂಕು ಕಚೇರಿ ಮುಂಭಾಗದಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿತ್ತು. ಇಂದು ದಿವ್ಯಾ ನಾಯಕ್‌ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿತು.ದಿವ್ಯಾ ನಾಯಕ್‌ ಮತ್ತು ವಿವೇಕ್‌ ಶೆಟ್ಟಿ ಉಪವಾಸದಲ್ಲಿದ್ದು, ಪರಶುರಾಮ ಮೂರ್ತಿಯ ಗುಣಮಟ್ಟ ಪರಿಶೀಲನೆ ಯಾವತ್ತು ನಡೆಸುತ್ತಾರೆ ಎಂದು ಜಿಲ್ಲಾಧಿಕಾರಿಯವರು ದಿನಾಂಕ ತಿಳಿಸುವವರೆಗೆ ಉಪವಾಸವನ್ನು ಕೈ ಬಿಡುವುದಿಲ್ಲ ಎಂದಿದ್ದರು.

    ಆದರೆ ಇಂದು ದಿವ್ಯಾ ನಾಯಕ್‌ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆ ವೈದ್ಯಕೀಯ ಪರಿಶೀಲನೆ ನಡೆಸಿ ವರದಿಯನ್ನು ತಹಶೀಲ್ದಾರಿಗೆ ನೀಡಲಾಗಿತ್ತು. ಈ ಕುರಿತು ತಹಶೀಲ್ದಾರರು  ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ನಂತರ ಪ್ರತಿಭಟನಕಾರರ ಮನವಿಯಂತೆ ಜಿಲ್ಲಾಧಿಕಾರಿಯವರಿಗೆ ಫೋನ್‌ ಕರೆ ಮಾಡಿಕೊಡಲಾಯಿತು. ಫೋನ್‌ ಕರೆಯಲ್ಲಿ ಮಾತನಾಡಿದ ಡಿಸಿ ಪ್ರತಿಭಟನಕಾರರಲ್ಲಿ ಉಪವಾಸ ಬಿಡುವಂತೆ ಮನವಿ ಮಾಡಿದರು. ಆರೋಗ್ಯದ ದೃಷ್ಟಿಯಲ್ಲಿ ತಂಡ ಇಂದು ಎಳನೀರನ್ನು ಸೇವಿಸುವ ಮೂಲಕ ಉಪವಾಸವನ್ನು ಹಿಂತೆಗೆದುಕೊಂಡಿತು.

    Post Views: 216

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.