Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ರೈಲಿಗೆ ಕಲ್ಲೆಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ..!
    ಇತ್ತೀಚಿನ ಸುದ್ದಿ

     ರೈಲಿಗೆ ಕಲ್ಲೆಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ..!

    February 5, 2025
    Share

    ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಕಾಸರಗೋಡು ಮವ್ವಾರ್‌‌ನ ಸುಂದರ (49) ಮತ್ತು ಮುರ್ಷಿದಾಬಾದ್‌ನ ರೋಶನ್ ರಾಯ್ (19) ಎಂದು ಗುರುತಿಸಲಾಗಿದೆ.

    ಇಬ್ಬರು ಬೇಕಲ ಬೀಚ್‌ನ ಕಾರ್ಮಿಕರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 2.45 ರ ಸುಮಾರಿಗೆ ಮಂಗಳೂರು ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಬೇಕಲ ಸಮೀಪ ಕಲ್ಲೆಸೆದಿದ್ದು, ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ರೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    Post Views: 176

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.