Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಿಫ್ಟ್‌ನೊಳಗೆ ಸಿಲುಕಿಕೊಂಡ ವಧೂ-ವರರ ಸಹಿತ ವಿವಾಹ ತಂಡ..!!
    ಇತ್ತೀಚಿನ ಸುದ್ದಿ

    ಲಿಫ್ಟ್‌ನೊಳಗೆ ಸಿಲುಕಿಕೊಂಡ ವಧೂ-ವರರ ಸಹಿತ ವಿವಾಹ ತಂಡ..!!

    January 8, 2025
    Share

    ಕಾಸರಗೋಡು: :ಮದುವೆ ಗೆಂದು ಲಿಫ್ಟ್‌ನಲ್ಲಿ ಸಭಾಂಗಣಕ್ಕೇರುತ್ತಿದ್ದ ವೇಳೆ ಲಿಫ್ಟ್ ದಿಢೀರ್ ಕೈಕೊಟ್ಟು ವಧೂ-ವರರ ಸಹಿತ 18 ಮಂದಿಯಿದ್ದ ವಿವಾಹ ತಂಡ ಎರಡು ಗಂಟೆಗಳ ತನಕ ಲಿಫ್ಟ್‌ನಲ್ಲೇ ಸಿಲುಕಿಕೊಂಡ ಘಟನೆ ತೃಕ್ಕರಿ ಪುರ ವಡಕ್ಕೇ ಕೊವ್ವಲ್‌ನಲ್ಲಿ ನಡೆದಿದೆ. ಪಳಯಂಗಾಡಿ ನಿವಾಸಿಯಾದ ವರ ಹಾಗೂ ಹೊಸದುರ್ಗ ನಿವಾಸಿಯಾದ ವಧು ಮತ್ತು ಅವರ ಕುಟುಂಬದವರು 1ನೇ ಮಹಡಿಯಲ್ಲಿರುವ ಸಭಾಂಗಣಕ್ಕೆ ಹೋಗಲು ಲಿಫ್ಟ್‌ ಗೇರಿದ್ದರು. ಲಿಫ್ಟ್ ಮೇಲೇರುತ್ತಿದ್ದಂತೆ ಭಾರೀ ಸದ್ದಿನೊಂದಿ ಗೆ ಅರ್ಧದಲ್ಲೇ ನಿಂತಿತ್ತು. ಅಗ್ನಿಶಾಮಕದಳದ ಎರಡು ಗಂಟೆಗಳ ಪ್ರಯತ್ನದಿಂದ ಲಿಫ್ಟ್‌ನ ಬಾಗಿಲು ತೆರೆದು ಅದರಲ್ಲಿ ಸಿಲುಕಿಕೊಂಡಿದ್ದವರನ್ನು ಏಣಿಯ ಮೂಲಕ ರಕ್ಷಿಸಲಾಯಿತು. ನಿಗದಿತ ಸಂಖ್ಯೆಗಿಂತ ಅಧಿಕ ಮಂದಿ ಲಿಫ್ಟ್ ಏರಿದ್ದು, ಲಿಫ್ಟ್ ನಿಲುಗಡೆಗೆ ಕಾರಣವೆನ್ನಲಾಗಿದೆ.

    Post Views: 253

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.