Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು..!
    Uncategorized

    ಉಡುಪಿ: ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು..!

    August 27, 2024
    Share

    ಉಡುಪಿ: ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿ ಕರಂಬಳ್ಳಿಯಲ್ಲಿ ನಡೆದಿದೆ.ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎಂಬ ಮಾಹಿತಿ ಲಭಿಸಿದೆ.

    Post Views: 245

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.