Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ -ಸುಧೀರ್ ಕುಮಾರ್ ರೆಡ್ಡಿ
    ಇತ್ತೀಚಿನ ಸುದ್ದಿ

    ಮಂಗಳೂರು: ತಪ್ಪು ಮಾಡಿದವರನ್ನು ‌ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ -ಸುಧೀರ್ ಕುಮಾರ್ ರೆಡ್ಡಿ

    June 24, 2025
    Share

    ಮಂಗಳೂರು: ಯಾರೇ ತಪ್ಪು ಮಾಡಿರಲಿ, ಅವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ.

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಹಾಸ್ ಹತ್ಯೆ ಮತ್ತು ಅಶ್ರಫ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡಲಾಗಿದೆ. ಹಾಗೆಯೇ ಆರೋಪಿಗಳ ಬಂಧನವೂ ಆಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು NIA ತನಿಖೆಗೆ ವಹಿಸಲಾಗಿದ್ದು, ಮುಂದಿನ ತನಿಖೆ ಅವರು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಅಶ್ರಫ್ ಹತ್ಯೆಗೆ ಸಂಬಂಧಿಸಿದ ಹಾಗೆ ಈಗಿರುವ ಸಾಕ್ಷ್ಯಾಧಾರಗಳ ಪ್ರಕಾರ ಯಾರೂ ಪಾರಾಗುವುದು ‌ಸಾಧ್ಯವಿಲ್ಲ. ದ್ವೇಷ ಭಾಷಣ ಮಾಡುವವರ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಅಂತಹವರನ್ನು ವೇದಿಕೆಯಿಂದಲೇ ಬಂಧಿಸುವ ಅವಕಾಶ ಇದೆ. ಅಂತಹವರಿಗೆ ಜಾಮೀನು ಸಿಕ್ಕರೂ ಅಪರಾಧ ಸಾಬೀತು ಮಾಡಿ ಜೈಲಿಗಟ್ಟುವ ಕೆಲಸ ಮಾಡುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

    ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವವರಿಗೂ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ಎರಡು ದಿನಗಳ ಕಾಲ ತಾವು ಕಚೇರಿಯಲ್ಲೇ ಇದ್ದು, ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ಸಾಕ್ಷಿಗಳಿದ್ದಲ್ಲಿ ತಂದೊಪ್ಪಿಸಬಹುದು ಎಂದು ಹೇಳಿದ್ದಾರೆ.

    Post Views: 300

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.