Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಮಣಿಪುರ ಹಿಂಸಾಚಾರ- ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ತರೂರ್ ಕರೆ
    ಅಂತಾರಾಷ್ಟ್ರೀಯ

    ಮಣಿಪುರ ಹಿಂಸಾಚಾರ- ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ತರೂರ್ ಕರೆ

    May 7, 2023
    Share

    ಇಂಫಾಲ: ಈಶಾನ್ಯ ಭಾಗದ ಮಣಿಪುರ ರಾಜ್ಯದಲ್ಲಿ  ಮುಂದುವರಿದಿದ್ದು, ಇದೀಗ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ಕರೆ ನೀಡಿದ್ದಾರೆ.

    ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತರೂರ್ ಅವರು ಬರವಣಿಗೆಯಲ್ಲಿ ಹಂಚ್ಚಿಕೊಂಡಿದ್ದು ಹೀಗೆ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಂತೆ ಬಲ ಚಿಂತನೆಯುಳ್ಳ ಭಾರತೀಯರು ತಮಗೆ ಭರವಸೆ ನೀಡಿ ಉತ್ತಮ ಆಡಳಿತಕ್ಕೆ ಏನಾಯ್ತು ಎಂಬುದನ್ನು ತಮಗೆ ತಾವೇ ಕೇಳಿಕೊಳ್ಳಬೇಕು. ಮಣಿಪುರದ ಮತದಾರರು ತಮ್ಮ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದು ಕೇವಲ 1 ವರ್ಷದ ಬಳಿಕ ದೊಡ್ಡ ದ್ರೋಹವನ್ನು ಅನುಭವಿಸುತ್ತಿದ್ದಾರೆ ಹಾಗೂ ಆಯ್ಕೆಯಾಗಿರುವುದಕ್ಕೆ ಕಾರಣವಾದ ಕೆಲಸಗಳನ್ನೇ ರಾಜ್ಯ ಸರ್ಕಾರ ಮಾಡಲು ಸಿದ್ಧವಾಗಿಲ್ಲ.

    ಇದೀಗ ರಾಷ್ಟ್ರಪತಿಗಳು ಆಳ್ವಿಕೆ ನಡೆಸಲು ಸಮಯ ಬಂದಿದೆ ಎಂದು ಹೇಳಿದ್ದಾರೆ.ಮಣಿಪುರದ ಆದಿವಾಸಿಗಳು ಹಾಗೂ ಬಹುಸಂಖ್ಯಾತ ಮೈತೆ ಸಮುದಾಯಕ್ಕೆ ಸೇರಿದ ಜನರ ನಡುವೆ ಹಿಂಸಾತ್ಮಕ ಘರ್ಷಣೆ ಬುಧವಾರದಂದು ಪ್ರಾರಂಭವಾಯಿತು, ಇದರ  ಪರಿಣಾಮ ಸಾವಿರಾರು ಜನರನ್ನು  ಸ್ಥಳಾಂತರಿಸಲಾಗಿದ್ದು, ಘರ್ಷಣೆಯಲ್ಲಿ 54 ಜನರು ಸಾವನ್ನಪ್ಪಿದ್ದಾರೆ.ಶನಿವಾರ ರಾಜ್ಯದಲ್ಲಿ ಶಾಂತಿಯ ಉಪಕ್ರಮಗಳನ್ನು ಅನುಷ್ಠಾನಗೊಳಿಸುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿ ಸಮಿತಿಯನ್ನು ರಚಿಸುವುದಾಗಿ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ತಿಳಿಸಿದ್ದಾರೆ.

    Post Views: 306

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.