Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಠ್ಯ ಪರಿಷ್ಕರಣೆ: ನಾಳಿನ ಸಂಪುಟ ಸಭೆಯಲ್ಲಿ ತೀರ್ಮಾನ
    ಇತ್ತೀಚಿನ ಸುದ್ದಿ

    ಪಠ್ಯ ಪರಿಷ್ಕರಣೆ: ನಾಳಿನ ಸಂಪುಟ ಸಭೆಯಲ್ಲಿ ತೀರ್ಮಾನ

    June 7, 2023
    Share

    ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಕೆಲವೊಂದು ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ.

    ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.ಈ ಸಭೆಯಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ತಜ್ಞರು , ಸಾಹಿತಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.ಹೀಗಾಗಿ ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

    Post Views: 236

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.