Facebook Twitter Instagram
    Wednesday, July 1
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮನೆ ಮೇಲೆ ಕುಸಿದ ತಡೆಗೋಡೆ- ವಾರದ ಮುನ್ನವೇ ಸ್ಥಳಾಂತರಗೊಂಡು ಪ್ರಾಣಾಪಾಯದಿಂದ ಪಾರಾದ ಕುಟುಂಬ..!
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ಮೇಲೆ ಕುಸಿದ ತಡೆಗೋಡೆ- ವಾರದ ಮುನ್ನವೇ ಸ್ಥಳಾಂತರಗೊಂಡು ಪ್ರಾಣಾಪಾಯದಿಂದ ಪಾರಾದ ಕುಟುಂಬ..!

    July 1, 2026
    Share

    ಮಂಗಳೂರು : ಕಳೆದೆರಡು ದಿನಗಳಿಂದ ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯ ಆರ್ಭಟಕ್ಕೆ ತಾಲೂಕಿನ ಕೆರೆಬೈಲ್ ಗುಡ್ಡೆ ಪ್ರದೇಶದಲ್ಲಿ ಬುಧವಾರ (ಜುಲೈ 01) ಭೀಕರ ಅವಘಡವೊಂದು ಸಂಭವಿಸಿದೆ. ಗುಡ್ಡದ ತುತ್ತ ತುದಿಯಲ್ಲಿದ್ದ ಖಾಸಗಿ ಗೆಸ್ಟ್ ಹೌಸ್‌ನ ಬೃಹತ್ ಆವರಣ ಗೋಡೆ (ಕಾಂಪೌಂಡ್ ವಾಲ್) ತಳಭಾಗದಲ್ಲಿದ್ದ ವಾಸದ ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಆದರೆ, ಮನೆಯಲ್ಲಿದ್ದ ಕುಟುಂಬಸ್ಥರು ವಾರದ ಹಿಂದಷ್ಟೇ ಸುರಕ್ಷಿತ ಸ್ಥಳಕ್ಕೆ ವಲಸೆ ಹೋಗಿದ್ದರಿಂದ ದೊಡ್ಡದೊಂದು ದುರಂತ ತಪ್ಪಿದೆ

    ಇಲ್ಲಿನ ನಿವಾಸಿ ಕಿಶೋರ್ ಅವರಿಗೆ ಸೇರಿದ ಮನೆ ಸಂಪೂರ್ಣವಾಗಿ ಹಾನಿಗೀಡಾದ ಕಟ್ಟಡವಾಗಿದೆ. ಕೆರೆಬೈಲು ಗುಡ್ಡೆ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಗುಡ್ಡದ ತುದಿಯಲ್ಲಿ ಮಂಗಳೂರು ಮೂಲದ ಪ್ರತಿಷ್ಠಿತ ಸಂಸ್ಥೆಯೊಂದಕ್ಕೆ ಸೇರಿದ ಗೆಸ್ಟ್ ಹೌಸ್ ಇದೆ. ಇದರ ಅವೈಜ್ಞಾನಿಕ ಆವರಣ ಗೋಡೆಯೇ ಇಂದಿನ ದುರಂತಕ್ಕೆ ಕಾರಣ ಎನ್ನಲಾಗಿದೆ

    Post Views: 10

    Related Posts

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!

    July 1, 2026

    ಕೋರ್ಟ್ ಗೆ ಪದೇಪದೇ ಇ ಮೇಲ್ ಬೆದರಿಕೆ: ಭದ್ರತೆ ಬಲಪಡಿಸಲು ಹೊಸ ಕ್ರಮ- ಎಸ್‌ಪಿ ಹರಿರಾಂ ಶಂಕರ್

    July 1, 2026

    ಮಂಗಳೂರು ದರೋಡೆ ಪ್ರಕರಣ: ಬೆಂಜನಪದವಿನಲ್ಲಿ ವಾಹನ ಪತ್ತೆ..!!

    July 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ!

    July 1, 2026

    ಮಂಗಳೂರು: ಮನೆ ಮೇಲೆ ಕುಸಿದ ತಡೆಗೋಡೆ- ವಾರದ ಮುನ್ನವೇ ಸ್ಥಳಾಂತರಗೊಂಡು ಪ್ರಾಣಾಪಾಯದಿಂದ ಪಾರಾದ ಕುಟುಂಬ..!

    July 1, 2026

    ಕೋರ್ಟ್ ಗೆ ಪದೇಪದೇ ಇ ಮೇಲ್ ಬೆದರಿಕೆ: ಭದ್ರತೆ ಬಲಪಡಿಸಲು ಹೊಸ ಕ್ರಮ- ಎಸ್‌ಪಿ ಹರಿರಾಂ ಶಂಕರ್

    July 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.