Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕಲಿ ಕೀ ಬಳಸಿ ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ..!!
    ಇತ್ತೀಚಿನ ಸುದ್ದಿ

    ನಕಲಿ ಕೀ ಬಳಸಿ ಜ್ಯುವೆಲ್ಲರಿ ವರ್ಕ್ ಶಾಪ್ ನಲ್ಲಿ ಕಳ್ಳತನ..!!

    September 9, 2025
    Share

    ಉಡುಪಿ : ಸೋಮವಾರ ರಾತ್ರಿ ವೇಳೆ ನಗರದ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲ್ಲರಿ ವರ್ಕ್ ಶಾಪ್ ವೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ನಡೆದಿದೆ.

    ಚಿತ್ತರಂಜನ್ ಸರ್ಕಲ್ ಬಳಿ ಇರುವ ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್‌ನ ನಕಲಿ ಬೀಗದಿಂದ 600 ಗ್ರಾo ತೂಕದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.

    ಈ ಹಿಂದೆ ಅಂಗಡಿಯಲ್ಲಿ ದುಡಿಯುತ್ತಿದ್ದ ಕಾರ್ಮಿಕರೇ ಈ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿರುವ ಸಂದೇಹ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 128

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.