Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯಲ್ಲಿ ಬೆಚ್ಚಿಬೀಳಿಸಿದ ಕಳ್ಳತನ – ಒಂದೇ ರಾತ್ರಿ ಹಲವು ಅಂಗಡಿಗಳಿಗೆ ಕನ್ನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯಲ್ಲಿ ಬೆಚ್ಚಿಬೀಳಿಸಿದ ಕಳ್ಳತನ – ಒಂದೇ ರಾತ್ರಿ ಹಲವು ಅಂಗಡಿಗಳಿಗೆ ಕನ್ನ

    May 19, 2026
    Share

    ಬೆಳ್ತಂಗಡಿ : ರಾತ್ರೋರಾತ್ರಿ ಸುಮಾರು ಹತ್ತು ಅಂಗಡಿಗಳಿಗೆ ನುಗ್ಗಿದ ಕಳ್ಳರು ನಗದು ದೋಚಿ ಪರಾರಿಯಾದ ಘಟನೆ ಮೇ 18 ರಂದು ರಾತ್ರಿ ನಡೆದಿದೆ.ಕೋರ್ಟ್‌ ರಸ್ತೆಯ ಧರ್ಮಶ್ರೀ ಬಿಲ್ಡಿಂಗ್ ನ ಸಮೃದ್ಧಿ ಎಂಟರ್ಪ್ರೈಸಸ್ ನಿಂದ ಸುಮಾರು 1.50 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ವನ್ನು ಹಾನಿಗೊಳಿಸಿ ಮೆಮೊರಿ ಕಾರ್ಡ್ ನ್ನು ಪಡೆದು ಪರಾರಿಯಾಗಿದ್ದಾರೆ. ಹಾಗೂ ಅದೇ ಕಟ್ಟಡದ ಮಹಮ್ಮದ್ ಹನೀಫ್ ರವರ ಟಿ.ಎಚ್ ರಿಯಲ್ ಎಸ್ಟೇಟ್ ಕಚೇರಿ, ಕಟ್ಟಡ ಮಾಲಕರ ಕಚೇರಿ ಸೇರಿದಂತೆ ವಕೀಲರುಗಳಾದ ರಾಧಾಕೃಷ್ಣ, ಉಷಾ ಎನ್‌.ಜಿ, ಯತೀಶ್ ಶೆಟ್ಟಿ ಪಿ ಕಚೇರಿಗಳಿಗೆ ನುಗ್ಗಿದ್ದಾರೆ.ಮೂರು ಮಾರ್ಗದ ಬಳಿ ಇರುವ ಮಾತೃಶ್ರೀ ಹೋಟೆಲ್ ನಿಂದ ಡಬ್ಬಿಯಿಂದ ರೂ.5000 ಹಾಗೂ ಡ್ರಾವರ್ ನಿಂದ 2000ಸಾವಿರ, ಶಬರಿ ಎಂಟರ್ಪ್ರೈಸಸ್ ಸುಮಾರು 2ಸಾವಿರ, ಜಯರಾಮ ಮಣಿಯಾಣಿ ವಕೀಲರ ಕಚೇರಿ, ಮೆ। ಹಿಮಾಲಯ ಫೈನಾನ್ಸ್ ಮತ್ತು ಇನ್ವೆಸ್ಟೆಂಟ್, ಜಿತೇಶ್‌ ಕೆ ವಕೀಲರ ಕಚೇರಿಗೆ ನುಗ್ಗಿದ್ದಾರೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 105

    CrimeNews PoliceInvestigation

    Related Posts

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026

    ಜು.22-25: ಮಂಗಳೂರಿನಲ್ಲಿ ಎನ್‌ಎಸ್‌ಜಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ-ಸಾರ್ವಜನಿಕರ ಸಹಕಾರಕ್ಕೆ ಡಿ.ಸಿ ಮನವಿ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.