Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಣಕ್ಕಾಗಿ ಬೆದರಿಕೆ ಕರೆ – ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಹಣಕ್ಕಾಗಿ ಬೆದರಿಕೆ ಕರೆ – ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು

    February 9, 2023
    Share

    ಮಂಗಳೂರು : ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್ ಎಂಬಲ್ಲಿ ಇದ್ದಾಗ ಹರ್ಷಿತ್ ಎಂಬಾತ ಮೊಬೈಲ್‌ನಿಂದ ಕರೆ ಮಾಡಿದ್ದ. ಸುರತ್ಕಲ್‌ನಲ್ಲಿ ಫಾಝಿಲ್ ಎಂಬಾತನನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಜಾಮೀನಿನಲ್ಲಿ ಹೊರಗೆ ಬಂದಿದ್ದೇನೆ. ನನಗೆ ಮತ್ತು ಜೈಲಿನೊಳಗೆ ಇರುವವರಿಗೆ ನೀವು ಹಣದ ಸಹಾಯ ಮಾಡಬೇಕು’ ಕೇಳಿದ್ದ. ‘ಮುಂದೆ ಸಮಸ್ಯೆಯಾದರೆ ನಮ್ಮನ್ನು ದೂರ ಬೇಡಿ’ ಎಂದು ಹೆದರಿಸಿದ್ದ’ ಎಂದು ವ್ಯಕ್ತಿಯೊಬ್ಬರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಈ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ದೂರು ನೀಡಿರುವ ವ್ಯಕ್ತಿ ಕೋರಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    Post Views: 240

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.