Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ನಡೆಸಿದ ಮೂವರ ಅರೆಸ್ಟ್
    ಇತ್ತೀಚಿನ ಸುದ್ದಿ

    ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವು ನಡೆಸಿದ ಮೂವರ ಅರೆಸ್ಟ್

    September 22, 2022
    Share

    ಉಳ್ಳಾಲ : ತಲವಾರು ದೊಣ್ಣೆ ತೋರಿಸಿ ಜೀವ ಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.
    ಬಂಧಿತರನ್ನು ಕಸಬಾ ಗ್ರಾಮದ ಜಾಬೀರ್, ಫರಂಗಿಪೇಟೆಯ ಹೈದರಾಲಿ, ಬಂಟ್ವಾಳ ಮುಹಮ್ಮದ್ ಆರೀಫ್ ಬಂಧಿತರು.

    ಆರೋಪಿಗಳು ಮಾಡೂರು ಸೈಟ್ ನಿವಾಸಿ ಸತೀಶ್ ಎಂಬವರಿಗೆ ಸೇರಿದ ಹೋರಿಯನ್ನು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿಯಿಂದ ಕದಿಯಲು ಬಂದಿದ್ದರು. ಈ ಸಂದರ್ಭ ಮಾಲೀಕ ಸತೀಶ್ ಅವರು ಓಡಿಬಂದಿದ್ದರು. ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು , ಅಡ್ಡಿಪಡಿಸಿದರೆ ಕೊಲ್ಲುವುದಾಗಿ ಜೀವಬೆದರಿಕೆಯೊಡ್ಡಿ ಜಾನುವಾರನ್ನು ಕಾರಿನೊಳಗಡೆ ತುಂಬಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ‌. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ತನಿಖೆ ನಡೆಸಿದ ಎಸಿಪಿ ನೇತೃತ್ವದ ಉಳ್ಳಾಲ ಪೊಲೀಸ್ ತಂಡ ಮೂವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯ ಬಂಧನ ಇನ್ನಷ್ಟೇ ಆಗಬೇಕಿದ್ದು, ಆತ ಪರಾರಿಯಾಗಿದ್ದಾನೆ.

    Post Views: 266

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.