Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂವರು ಡಿಸಿಎಂ : ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    ಇತ್ತೀಚಿನ ಸುದ್ದಿ

    ಮೂವರು ಡಿಸಿಎಂ : ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

    September 17, 2023
    Share

    ಬೆಂಗಳೂರು: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಅವರು ಇಂದು ಕಲಬುರಗಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾನಾಡಿದರು.

    ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ.

    ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ. ಕುಡಿಯುವ ನೀರಿಗೆ 30 ಟಿಎಂಸಿ, ಬೆಳೆ ಉಳಿಸಿಕೊಳ್ಳಲು 70 ಟಿಎಂಸಿ ನೀರು ಮತ್ತು ಕೈಗಾರಿಕೆಗಳಿಗೆ 3 ಟಿಎಂಸಿ ಅಗತ್ಯ. ಒಟ್ಟು 106 ಟಿಎಂಸಿ ನಮಗೆ ಅಗತ್ಯವಿದೆ. ನಮ್ಮ ಬಳಿ ಇರುವುದೇ 53 ಟಿಎಂಸಿ ನೀರು. ನೀರು ಕೊಡಲು ನಮ್ಮ ಬಳಿ ನೀರಿಲ್ಲ. ಕಾವೇರಿ ನೀರನ್ನು ತಮಿಳುನಾಡಿಗೆ ಯಡಿಯೂರಪ್ಪ ಅವರ ಕಾಲದಲ್ಲಿ ಹಾಗೂ ಎಲ್ಲರ ಕಾಲದಲ್ಲಿ ಬಿಡಲಾಗಿದೆ.

    ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ನೀರು ಬಿಡಲಾಗುತ್ತದೆ. ಈವರೆಗೆ 37.7 ಟಿಎಂಸಿ ಮಾತ್ರ ಬಿಟ್ಟಿದ್ದೇವೆ. ನಾವು ಬಿಡಬೇಕಿದ್ದುದ್ದು 99 ಟಿಎಂಸಿ ನೀರು. ಎಲ್ಲಿ ನೀರು ಬಿಟ್ಟಿದ್ದೇವೆ ಎಂದು ಮರು ಪ್ರಶ್ನಿಸಿದರು.

    ಕಾವೇರಿ ನೀರು ನಿಯಂತ್ರಣ ಸಮಿತಿ 5000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ಸೂಚಿಸಿದೆ. ಅಷ್ಟು ನೀರು ಇಲ್ಲದಿರುವುದರಿಂದ ನಾವು ನೀರು ಬಿಟ್ಟಿಲ್ಲ ಎಂದರು.

    Post Views: 287

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.