Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1- ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
    ಇತ್ತೀಚಿನ ಸುದ್ದಿ

    ದ್ವೀತಿಯ ಪಿಯುಸಿ, ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1- ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    December 2, 2024
    Share

    ಬೆಂಗಳೂರು :ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.

    ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.

    ತಾತ್ಕಾಲಿಕ ವೇಳಾಪಟ್ಟಿ : 

    ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ

    ಮಾರ್ಚ್ 1- ಕನ್ನಡ, ಅರೇಬಿಕ್.
    ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.
    ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
    ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
    ಮಾರ್ಚ್‌ 8- ಹಿಂದಿ.
    ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
    ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.
    ಮಾರ್ಚ್ 13- ಅರ್ಥಶಾಸ್ತ್ರ
    ಮಾರ್ಚ್ 15- ಇಂಗ್ಲೀಷ್
    ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 18- ಸಮಾಜಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ
    ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್,ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್

    SSLC ಪರೀಕ್ಷೆ -1 ವೇಳಾಪಟ್ಟಿ:

    ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
    ಮಾರ್ಚ್ 22- ಸಮಾಜ ವಿಜ್ಞಾನ
    ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
    ಮಾರ್ಚ್ 27- ಗಣಿತ
    ಮಾರ್ಚ್ 29- ತೃತೀಯ ಭಾಷೆ ವಿಷಯಗಳು
    ಏಪ್ರಿಲ್ 2- ವಿಜ್ಞಾನ

    Post Views: 233

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.