Facebook Twitter Instagram
    Thursday, June 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾರಿಗೆ ಟಿಪ್ಪರ್ ಡಿಕ್ಕಿ- ಚಾಲಕನಿಗೆ ಗಂಭೀರ ಗಾಯ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾರಿಗೆ ಟಿಪ್ಪರ್ ಡಿಕ್ಕಿ- ಚಾಲಕನಿಗೆ ಗಂಭೀರ ಗಾಯ

    December 31, 2024
    Share

    ಬೆಳ್ತಂಗಡಿ: ಉಜಿರೆ ಹಳೆಪೇಟೆಯಲ್ಲಿ ಕಾರಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ  ಹೊಡೆದ ಘಟನೆ ಇಂದು(ಡಿ.31) ನಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಕಾರು ಚಾಲಕ ಬೆಳ್ತಂಗಡಿ ಕಕ್ಕೇನ ನಿವಾಸಿ ಮುನೀರ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಯ ತುರ್ತು ನಿಗಾ ವಿಭಾಗದಲ್ಲಿ ದಾಖಲಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ  ಕಾರಿನಲ್ಲಿದ್ದ  ಏರ್ ಬ್ಯಾಗ್ ಓಪನ್ ಆಗಿದೆ ಎಂದು ತಿಳಿದು ಬಂದಿದೆ.

    Post Views: 111

    Related Posts

    ಪುತ್ತೂರು: ಕಾರು-ಬೈಕ್ ನಡುವೆ ಡಿಕ್ಕಿ- ಸವಾರ ಗಂಭೀರ ಗಾಯ..!

    June 18, 2025

    ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!

    June 18, 2025

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.