Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾವಿನಕಾಯಿ ಕೀಳಲು ಮರ ಹತ್ತಿದ್ದ ಯುವಕ ವಿದ್ಯುತ್ ಸ್ಪರ್ಶಗೊಂಡು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ಮಾವಿನಕಾಯಿ ಕೀಳಲು ಮರ ಹತ್ತಿದ್ದ ಯುವಕ ವಿದ್ಯುತ್ ಸ್ಪರ್ಶಗೊಂಡು ಸಾವು

    June 25, 2022
    Share

    ಮಂಗಳೂರು: ಮಾವಿನಕಾಯಿ ಕೊಯ್ಯಲೆಂದು ಮರ ಏರಿದ ಯುವಕನೋರ್ವ ವಿದ್ಯುತ್ ಶಾಕ್ ತಗಲಿ ಸಾವನ್ನಪ್ಪಿರುವ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜಲಾಲ್ ಬಾಗ್ ನಲ್ಲಿ ಶುಕ್ರವಾರ ಸಂಜೆ ವೇಳೆ ಸಂಭವಿಸಿದೆ.ಮಹಮ್ಮದ್ ಇಲಿಯಾಸ್ (21) ಮೃತ ಯುವಕನಾಗಿದ್ದಾನೆ . ಸಂಜೆ ವೇಳೆ ಮನೆ ಸಮೀಪದ ಕಾಂಪೌಂಡಿನಲ್ಲಿರುವ ಮಾವಿನಮರಕ್ಕೆ ಕಾಯಿ ಕೀಳಲೆಂದು ತೆರಳಿದ ಸಂದರ್ಭ ಘಟನೆ ನಡೆದಿದೆ.ಮಾವಿನ ಕಾಯಿ ಕೀಳಲು ಬಳಸುತ್ತಿದ್ದ ಕೋಲಿನ ಕಬ್ಬಿಣದ ಕೊಕ್ಕೆಗೆ ಮರದ ಕೊಂಬೆಗಳ ಮೂಲಕ ಹಾದು ಹೋಗಿದ್ದ  ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

    Post Views: 283

    Related Posts

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.