Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’46 ತಹಶೀಲ್ದಾರ್’ ವರ್ಗಾವಣೆ
    ಇತ್ತೀಚಿನ ಸುದ್ದಿ

    ‘ರಾಜ್ಯ ಸರ್ಕಾರ’ದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’46 ತಹಶೀಲ್ದಾರ್’ ವರ್ಗಾವಣೆ

    July 28, 2023
    Share

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 46 ಗ್ರೇಡ್-1 ಹಾಗೂ ಗ್ರೇಡ್-2 ದರ್ಜೆಯ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

    ಕಂದಾಯ ಇಲಾಖೆಯ ತಹಶೀಲ್ದಾರ್ ಗ್ರೇಡ್-1 ಮತ್ತು ತಹಶೀಲ್ದಾರ್ ಗ್ರೇಡ್-2 ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ.

    ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಅಂಜುಂ ತಬಸುಮ್ ಅವರನ್ನು ಪ್ರಸ್ತುತ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುದುವರೆಸಿದೆ. ಬೇಲೂರು ತಾಲೂಕು ತಹಶೀಲ್ದಾರ್ ಮಮತ.ಎಂ ಅವರುನ್ನು ಪ್ರಸ್ತುತ ನಿರ್ವಹಿಸುತ್ತಿರುವ ಸ್ಥಳದಲ್ಲಿಯೇ ಮುಂದುವರೆಸಿದೆ.

    ಕುರಗೋಡು ತಾಲ್ಲೂಕು ತಹಶೀಲ್ದಾರ್ ಗುರುರಾಜ್ ಎಂ ಚಲವಾದಿ ಅವರನ್ನು ಬಳ್ಳಾರಿ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿದೆ. ಬೀದರ್ ನ ಚಿಟಗುಪ್ಪಾ ತಾಲೂಕು ತಹಶೀಲ್ದಾರ್ ರವೀಂದ್ರ ದಾಮ ಅವರನ್ನು ಅಲ್ಲಿಯೇ ಮುಂದುವರೆಸಿದೆ.

    ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದಂತ ತಹಶೀಲ್ದಾರ್ ಗ್ರೇಡ್-2 ವೈ.ಕೆ ಗುರುಪ್ರಸಾದ್ ಅವರನ್ನು ಚಾಮರಾಜನಗರದ ಹನೂರು ತಾಲ್ಲೂಕು ತಹಶೀಲ್ದಾರ್ ಆಗಿ ನಿಯೋಜಿಸಿದೆ. ಕಾಗವಾಡ ತಹಶೀಲ್ದಾರ್ ಮುಜಫರ ಎನ್ ಬಳಿಗಾರ ಅವರನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಿದೆ.

    Post Views: 232

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.