Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ
    ಇತ್ತೀಚಿನ ಸುದ್ದಿ

    ದಕ್ಷಿಣಕನ್ನಡ ಡಿಸಿ ಮುಲ್ಲೈ ಮುಗಿಲನ್ ವರ್ಗಾವಣೆ.! ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್‌.ವಿ ನೇಮಕ

    June 18, 2025
    Share

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ.

    ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ಬೆಂಗಳೂರಿನಲ್ಲಿ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ ವಿಭಾಗದ ಕಮಿಷನರ್ ಆಗಿ ವರ್ಗಾಯಿಸಲಾಗಿದೆ.
    ದರ್ಶನ್ ಹೆಚ್.ವಿ. ಅವರು ಈ ಹಿಂದೆ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಕಮಿಷನರ್ ಆಗಿ ಕಾರ್ಯನಿರ್ವಹಿಸಿದ್ದರು. ಹಾಸನ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿರುವ ಅವರನ್ನು ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಲು ನಿಯುಕ್ತಿಗೊಳಿಸಲಾಗಿತ್ತು.

    Post Views: 7

    Related Posts

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025

    ಪುತ್ತೂರು: ಚಾಲಕನಿಂದ ಮಾಲಕನಿಗೆ ಮೋಸ- ಬಾಡಿಗೆಗೆ ಕೊಟ್ಟ ಲಾರಿಯನ್ನು ಅಡವಿಟ್ಟ ಚಾಲಕ

    June 18, 2025

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.