Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸುಬ್ರಹ್ಮಣ್ಯದಲ್ಲಿ ಘೋರ ದುರಂತ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು
    ಇತ್ತೀಚಿನ ಸುದ್ದಿ

    BIGG NEWS : ಸುಬ್ರಹ್ಮಣ್ಯದಲ್ಲಿ ಘೋರ ದುರಂತ : ಹೊಳೆಯಲ್ಲಿ ಮುಳುಗಿ ಇಬ್ಬರು ಸಾವು

    November 16, 2022
    Share

    ದಕ್ಷಿಣ ಕನ್ನಡ : ಕಡಬ ತಾಲೂಕಿನ ಯೇನೆಕಲ್ಲಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಧರ್ಮಪಾಲ (46) ಹಾಗೂ ಚೊಕ್ಕಾಡಿಯ ಬೆಳ್ಳಪ್ಪ (49) ಎಂದು ಗುರುತಿಸಲಾಗಿದೆ.

    ಹೊಳೆಯಲ್ಲಿದ್ದ ಪಂಪಿನ ಪೂಟ್ ವಾಲ್ ತೆಗೆಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆಂದು ಶಂಕಿಸಲಾಗಿದ್ದು, ಸದ್ಯ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 126

    Related Posts

    ಪುತ್ತೂರು: ಕಾರು-ಬೈಕ್ ನಡುವೆ ಡಿಕ್ಕಿ- ಸವಾರ ಗಂಭೀರ ಗಾಯ..!

    June 18, 2025

    ಬೆಳ್ತಂಗಡಿ: ಅಕ್ರಮ ಜೂಜಾಟ ಅಡ್ಡೆಗೆ ಪೊಲೀಸ್‌ ದಾಳಿ- 9 ಮಂದಿಯ ಬಂಧನ..!

    June 18, 2025

    ಮಂಗಳೂರು: ಕಾರು ಡಿವೈಡರ್‌ ಗೆ ಡಿಕ್ಕಿ- ಇಬ್ಬರು ಯುವಕರು ಸಾವು..!

    June 18, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.