Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ..!! ಇಬ್ಬರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ..!! ಇಬ್ಬರು ಆರೋಪಿಗಳ ಬಂಧನ

    December 2, 2025
    Share

    ಮಂಗಳೂರಿನ ನಾಗುರಿ ಮತ್ತು ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

    ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ (25) ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ (25) ಬಂಧಿತ ಆರೋಪಿಗಳು. ನ.14ರಂದು ಮಂಗಳೂರಿನ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿದ್ದರು.

    ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿAದ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಇವುಗಳ ಒಟ್ಟು ಮೊತ್ತ 1.23 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಾಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣ ನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿವೆ.

    Post Views: 120

    Related Posts

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.