Share ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ ಸಂಸ್ಥೆಗಳ ಮಾರ್ಗದರ್ಶಕರರಾಗಿ, ಸಮಾಜ ಸೇವಕರಾಗಿದ್ದರು. Post Views: 90
ಪುತ್ತೂರು:ಲೈಂಗಿಕ ದೌರ್ಜನ್ಯ ಆರೋಪ;ಅರುಣ್ ಕುಮಾರ್ ಪುತ್ತಿಲ ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ದೂರುSeptember 7, 2024