Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಎಬಿವಿಪಿ ನಾಯಕರ ಪ್ರಕರಣ – ಹೈಕೋರ್ಟ್ ವಜಾ
    ಇತ್ತೀಚಿನ ಸುದ್ದಿ

    ಉಡುಪಿ: ಎಬಿವಿಪಿ ನಾಯಕರ ಪ್ರಕರಣ – ಹೈಕೋರ್ಟ್ ವಜಾ

    September 4, 2025
    Share

    ಒಂದು ವರ್ಷದ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾದ ನೇಹಾ ಹಿರೇಮಠ ಅವರ ಕಾಲೇಜು ಕ್ಯಾಂಪಸ್ ನಲ್ಲಿ ಹಾಡುಹಗಲೇ ನಡೆದ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಹಾಗೂ ರಾಜ್ಯಾದ್ಯಂತ ಕ್ಯಾಂಪಸ್ಗಳಲ್ಲಿ ಭಯದ ವಾತಾವರಣವನ್ನು ಹೋಗಲಾಡಿಸಲು ಸೂಕ್ತ ಕ್ರಮವನ್ನು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನಗರದ ಜೋಡುಕಟ್ಟೆಯಿಂದ ಪ್ರಾರಂಭವಾಗಿ ಸರ್ವಿಸ್ ಬಸ್ ಸ್ಟ್ಯಾಂಡ್, ಕ್ಲಾಕ್ ಟವರ್ ವರೆಗೆ ನಡೆದ ಪ್ರತಿಭಟನಾ ಜಾತದ ವಿರುದ್ಧ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 15 ವಿದ್ಯಾರ್ಥಿ ನಾಯಕರ ಮೇಲೆ ಐಪಿಸಿ ಕಲಂ 143, 147, 341, 290, 149 ರಂತೆ ಪ್ರಕರಣ ದಾಖಲಾಗಿತ್ತು.

    ಈ ಪ್ರಕರಣವನ್ನು ಮೊದಲ ಹಂತದಲ್ಲಿ ಉಡುಪಿಯ ನ್ಯಾಯಾಲಯದಲ್ಲಿ ವಕೀಲರಾದ ಶ್ರೀನಿಧಿ ಹೆಗ್ಡೆ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಜಾಮೀನನ್ನು ಪಡೆಯಲು ಯಶಸ್ವಿಯಾದರೆ ನಂತರ ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ರಿಟ್ ಪೆಟಿಷನ್ ಆಲಿಸಿದ ಎಸ್.ಆರ್ ಕೃಷ್ಣಕುಮಾರ್ ನೇತೃತ್ವದ ಏಕ ಸದಸ್ಯ ಪೀಠ ವಿದ್ಯಾರ್ಥಿಗಳ ವಿರುದ್ಧ ಇರುವ ಪ್ರಕರಣವನ್ನು ವಜಾಗೊಳಿಸಿ ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನು ಎತ್ತಿ ಹಿಡಿದಿದೆ.

    ಕರ್ನಾಟಕ ಹೈಕೋರ್ಟ್ ಹಿರಿಯ ನ್ಯಾಯವಾದಿಯಾದ ಅರುಣ್ ಶ್ಯಾಮ್ ರವರ ಮಾರ್ಗದರ್ಶನದಲ್ಲಿ ಶ್ರೀ ಸುಯೋಗ್ ಇವರು ಮಂಡಿಸಿದ ರಿಟ್ ಪೆಟಿಷನ್ ನಲ್ಲಿ ವಕೀಲರಾದ ಶ್ರೀರಾಮ ಅಂಗೀರಸ, ನಿಶಾಂತ್ ಎಸ್.ಕೆ, ರಿತೀಕ್ ವೈ.ಎಂ, ಜಾಗೃತ್, ಚೈತ್ರ ಶ್ರೀಹರಿ, ರಾಧಿಕಾ, ತುಷಾರ್ ಇವರು ಅಡ್ವೊಕೇಟ್ ಆನ್ ರೆಕಾರ್ಡ್ ಆಗಿದ್ದರು.

    Post Views: 150

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.