Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಪ್ರಾಪ್ತ ವಯಸ್ಸಿನವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ದೂರು ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು: ಅಪ್ರಾಪ್ತ ವಯಸ್ಸಿನವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ದೂರು ದಾಖಲು

    July 29, 2025
    Share

    ಪುತ್ತೂರು: ಅಪ್ರಾಪ್ತ ವಯಸ್ಸಿನ ಬಾಲಕ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವ ಅರೋಪದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಜು.5ರಂದು ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ವೀಡಿಯೊವನ್ನು ವೈರಲ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

    ಅಪ್ರಾಪ್ತ ವಯಸ್ಸಿನವರ ವೀಡಿಯೋವನ್ನು ಮಾದ್ಯಮಗಳಲ್ಲಿ ವೈರಲ್ ಮಾಡುವುದಕ್ಕೆ ನಿರ್ಬಂಧವಿದ್ದರೂ ಕೆಲವು ಅಪರಿಚಿತ ವ್ಯಕ್ತಿಗಳು, ಅಪರಿಚಿತ ಮೀಡಿಯಾ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಹರಿಯಬಿಟ್ಟಿರುವುದಾಗಿ ಈ ಪ್ರಕರಣದಲ್ಲಿನ ಬಾಲಕನ ತಂದೆ ದೂರು ನೀಡಿದ್ದಾರೆ. ಅದರಂತೆ ಜು.28ರಂದು ದ.ಕ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅ.ಕ್ರ: 57/2025 ಕಲಂ: 74ಜೆ.ಜೆ ಬಿಎನ್ಎಸ್ರಂತೆ ಪ್ರಕರಣ ದಾಖಲಿಸಲಾಗಿದೆ.

    Post Views: 182

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.