Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಢನಂಬಿಕೆಗೆ ಮಗು ಬಲಿ: ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಕಾದ ಕಬ್ಬಿಣದಿಂದ ಬರೆ.!
    ಇತ್ತೀಚಿನ ಸುದ್ದಿ

    ಮೂಢನಂಬಿಕೆಗೆ ಮಗು ಬಲಿ: ನ್ಯುಮೋನಿಯಾದಿಂದ ಬಳಲುತ್ತಿದ್ದ ಮಗುವಿಗೆ ಕಾದ ಕಬ್ಬಿಣದಿಂದ ಬರೆ.!

    February 4, 2023
    Share

    ಮೂಢನಂಬಿಕೆಗೆ ಒಳಗಾಗಿ ಕೆಲವರು ತಮ್ಮ ಮಕ್ಕಳ ಪ್ರಾಣವನ್ನೇ ಪಣವಾಗಿಟ್ಟ ಹಲವು ಘಟನೆಗಳು ಈ ಹಿಂದೆ ನಡೆದಿವೆ. ಚಿಕ್ಕ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವಾಗ ಆಸ್ಪತ್ರೆಗೆ ಹೋಗುವ ಬದಲು ಮಂತ್ರವಾದಿಯ ಮೊರೆ ಹೋಗುವುದು ಹಾಗೂ ತಮಗೆ ತಿಳಿದ ಮದ್ದು ನೀಡಲು ಯತ್ನಿಸುವುದು ಮಾಡಿ ಮಕ್ಕಳ ಪ್ರಾಣಕ್ಕೆ ಸಂಚಕಾರ ತರುತ್ತಾರೆ.

    ಈಗ ಮಧ್ಯಪ್ರದೇಶದ ಶಾಡೋಲ್ ಜಿಲ್ಲೆಯಲ್ಲಿ ಅಂತವುದೇ ಒಂದು ಘಟನೆ ನಡೆದಿದ್ದು, ನ್ಯುಮೋನಿಯಾದಿಂದ ಬಳಲುತ್ತಿದ್ದ ಮೂರು ತಿಂಗಳ ಹೆಣ್ಣು ಮಗುವಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಕಾದ ಕಬ್ಬಿಣದಿಂದ ಹೊಟ್ಟೆಯ ಮೇಲೆ 51 ಬಾರಿ ಬರೆ ಹಾಕಲಾಗಿದೆ. ಕಾದ ಕಬ್ಬಿಣದ ಬರೆ ಹಾಕಿದರೆ ಗುಣಮುಖವಾಗುತ್ತದೆ ಎಂಬ ಮೂಢನಂಬಿಕೆಯಿಂದ ಈ ಕೆಲಸ ಮಾಡಲಾಗಿದೆ.

    ಮಗುವಿನ ಆರೋಗ್ಯ ಪರಿಸ್ಥಿತಿ ಬಿಗಡಾಯಿಸಿದಾಗ ಆಸ್ಪತ್ರೆಗೆ ಕರೆದುಕೊಂಡು ಹೋದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಗು ಮೃತಪಟ್ಟಿದ್ದು, ಇದೀಗ ಮಕ್ಕಳ ಕಲ್ಯಾಣ ಇಲಾಖೆಯಿಂದ ಆರೋಪಿ ಮಹಿಳೆ ವಿರುದ್ಧ ದೂರು ನೀಡಲಾಗಿದೆ.

    Post Views: 233

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.