Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಮಹಿಳೆಗೆ ಚಾಕು ತೋರಿಸಿ ಕಳ್ಳತನಕ್ಕೆ ಯತ್ನ
    ಇತ್ತೀಚಿನ ಸುದ್ದಿ

    ವಿಟ್ಲ: ಮಹಿಳೆಗೆ ಚಾಕು ತೋರಿಸಿ ಕಳ್ಳತನಕ್ಕೆ ಯತ್ನ

    November 26, 2023
    Share
    ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ.ಇನ್ನು ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾಗಿದ್ದಾನೆ.112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್‌ ತಂಡ ಸ್ಥಳಕ್ಕೆ ಆಗಮಿಸಿದ್ದು, ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು.
    Post Views: 249

    Related Posts

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.