Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಜನರಲ್ಲಿ ಆತಂಕ ಮೂಡಿಸಿದ ಸುಳಿ ಗಾಳಿ
    ಇತ್ತೀಚಿನ ಸುದ್ದಿ

    ಜನರಲ್ಲಿ ಆತಂಕ ಮೂಡಿಸಿದ ಸುಳಿ ಗಾಳಿ

    February 12, 2026
    Share

    ಕುಂದಾಪುರ: ಇಲ್ಲಿನ ನಾಡ ಗ್ರಾಮ ಪಂಚಾಯತ್ ಮುಂಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರದ ಪಕ್ಕದಲ್ಲಿರುವ ಮೈದಾನದಲ್ಲಿ ಬುಧವಾರ ಮಧ್ಯಾಹ್ನ ಕಾಣಿಸಿಕೊಂಡ ಸುಳಿ ಗಾಳಿಯು ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.

    ಮಧ್ಯಾಹ್ನದ ಸಮಯದಲ್ಲಿ ಬೀಸಿದ ಈ ಭಾರೀ ಸುಳಿ ಗಾಳಿಯು ಮೈದಾನದಲ್ಲಿದ್ದ ಧೂಳು ಮತ್ತು ಕಸಕಡ್ಡಿಗಳನ್ನು ಸ್ವಲ್ಪ ದೂರದವರೆಗೆ ಹಾರಿಸಿಕೊಂಡು ಹೋಯಿತು.ಹಠಾತ್ತನೆ ಕಾಣಿಸಿಕೊಂಡ ಈ ಸುಳಿಗಾಳಿಯನ್ನು ಅಲ್ಲಿದ್ದ ಆಟೋ ರಿಕ್ಷಾ ಚಾಲಕರು, ಪಂಚಾಯತ್ ಸಿಬ್ಬಂದಿ, ಆರೋಗ್ಯ ಕೇಂದ್ರಕ್ಕೆ ಬಂದವರು ಹಾಗೂ ಸ್ಥಳೀಯ ನಿವಾಸಿಗಳ ಕುತೂಹಲಕ್ಕೆ ಕಾರಣವಾಯಿತು. ಕೆಲವರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.ಈ ಹಿಂದೆ ಕಾರ್ಕಳ, ಮೂಡುಬಿದಿರೆ ಮತ್ತು ಮಲ್ಪೆ ಭಾಗಗಳಲ್ಲೂ ಇಂತಹ ಸುಳಿ ಗಾಳಿಗಳು ಕಾಣಿಸಿಕೊಂಡಿತ್ತು.

    Post Views: 132

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.