Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ

    October 2, 2025
    Share

    ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

    ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ. ಈ ಬಗ್ಗೆ ಕೋಪಗೊಂಡ ಸಾರ್ವಜನಿಕ ಮಹಿಳೆಯರು ಆಪಾದಿತ ಮಹಿಳೆಯರಿಗೆ ಹಲ್ಲೆ ನಡೆಸಲು ಮುಂದಾಗಿದ್ದು, ವಿಶುಶೆಟ್ಟಿಯವರು ಮಹಿಳೆಯರನ್ನು ರಕ್ಷಿಸಿದ್ದಾರೆ.

    ಪೆಟ್ಟು ತಿಂದ ಮಹಿಳೆಯರು ಪೋಲಿಸರಿಗೆ ಒಪ್ಪಿಸುವ ಸಂದರ್ಭದಲ್ಲಿ ಅನಾರೋಗ್ಯದ ಬಗ್ಗೆ ತಿಳಿಸಿದ್ದಾರೆ. ತದನಂತರ ವಿಶುಶೆಟ್ಟಿಯವರು ಆಪಾದಿತ ಮಹಿಳೆಯರನ್ನು ತನ್ನ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪೋಲಿಸರಿಗೆ ಒಪ್ಪಿಸಿರುತ್ತಾರೆ. ಆಪಾದಿತ ಮಹಿಳೆಯರು ತಮಿಳುನಾಡು ಮೂಲದವರೆಂಬ ಮಾಹಿತಿ ಇದೆ.

    Post Views: 116

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.