Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರೈಲು ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತ್ಯು..!
    ಇತ್ತೀಚಿನ ಸುದ್ದಿ

    ರೈಲು ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತ್ಯು..!

    September 15, 2024
    Share

    ಕಾಸರಗೋಡು: ರೈಲು ಹಳಿಯನ್ನು ದಾಟುತ್ತಿದ್ದ ಸಂದರ್ಭ ರೈಲು ಢಿಕ್ಕಿ ಹೊಡೆದು ಮೂವರು ಮಹಿಳೆಯರು ಮೃತಪಟ್ಟ ಘಟನೆ ಮಂಗಳೂರಿನ ಗಡಿಭಾಗವಾದ ಕಾಸರಗೋಡು ಜಿಲ್ಲೆಯ ಕಾಞಂಗಾಂಡ್‌ನಲ್ಲಿ‌ ನಡೆದಿದೆ. ಕೋಟ್ಟಯಂ ಚಿಙವನಂ ನಿವಾಸಿಗಳಾದ ಆಲೀಸ್ ಥೋಮಸ್ (63), ಚಿನ್ನಮ್ಮ (68) ಮತ್ತು ಏಂಜೆಲ್ (30) ರೈಲು ಬಡಿದು ಮೃತಪಟ್ಟ ಮಹಿಳೆಯರು. ಇವರು ಕಾಞಂಗಾಡ್‌ನ ಕಳ್ಳಾರ್‌ನಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿವಾಹ ಕಾರ್ಯಕ್ರಮದ ಬಳಿಕ ತಮ್ಮ ಊರು ಕೋಟಯಂಗೆ ಹಿಂದಿರುಗಲು ಕಾಞಂಗಾಡ್ ರೈಲು ನಿಲ್ದಾಣಕ್ಕೆ ತೆರಳಲು ರೈಲು ಹಳಿ ದಾಟಿ ಬರುತ್ತಿದ್ದ ವೇಳೆ ಕಣ್ಣೂರಿನಿಂದ ಮಂಗಳೂರು ಮಾರ್ಗವಾಗಿ ಬರುತ್ತಿದ್ದ ರೈಲು ಢಿಕ್ಕಿ ಹೊಡೆದು ಈ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.