ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್ ಒಡೆಯರ್ ಗೆಲುವು ಸಾಧಿಸಿದ್ದಾರೆ . ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ. ಮೈಸೂರು ರಾಜಮನೆತನದ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇದೀಗ ಸಂಸದ ಸ್ಥಾನಕ್ಕೆ ಆಯ್ಕೆಯಾಗಿರುವುದು ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ಸಂತಸ ಮೂಡಿಸಿದೆ. ಒಕ್ಕಲಿಗ ಪ್ರಾಬಲ್ಯವಿರುವ ದಕ್ಷಿಣ ಕರ್ನಾಟಕದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)