Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಹೆಸರಾಂತ ಯಕ್ಷಗಾನ ಕಲಾವಿದ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಮಂಗಳೂರು : ಹೆಸರಾಂತ ಯಕ್ಷಗಾನ ಕಲಾವಿದ ಆತ್ಮಹತ್ಯೆ

    November 18, 2022
    Share

    ಉಳ್ಳಾಲ: ಯಕ್ಷಗಾನದಲ್ಲಿ ತನ್ನದೇ ಅಭಿಮಾನಿ ಬಳಗ ಹೊಂದಿದ್ದ ಹೆಸರಾಂತ ಭಾಗವತರ್ವರು ನೇಣಿಗೆ ಕೊರಳೊಡ್ಡಿ ದುರಂತ ಅಂತ್ಯ ಕಂಡ ಘಟನೆ ನಡೆದಿದೆ.


    ಹೆಸರಾಂತ ಯಕ್ಷಗಾನ ಕಲಾವಿದರಾಗಿದ್ದ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇವರಿಂದು ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಹಿಂದೆ ಬಪ್ಪನಾಡು ಹಾಗೂ ಇತರ ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದ ಕೀರ್ತನ್, ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು. ದಂಪತಿ ಕಲಹ ಹಾಗೂ ಕುಡಿತದ ಚಟ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.