Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೀಡೆ»ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಡಿಕ್ಕಿ, ಯುವಕನ ದುರ್ಮರಣ
    ಕ್ರೀಡೆ

    ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಬೈಕ್ ಡಿಕ್ಕಿ, ಯುವಕನ ದುರ್ಮರಣ

    June 4, 2025
    Share

    ಶಿವಮೊಗ್ಗ : ಐಪಿಎಸ್ ಆರ್ ಸಿಬಿ ತಂಡ ಗೆಲವು ಸಾಧಿಸಿದ ಹಿನ್ನಲೆ ನಡೆದ ಸಂಭ್ರಮಾಚರಣೆ ವೇಳೆ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ ಘಟನೆ ಉಷಾ ನರ್ಸಿಂಗ್‌ ಹೋಂ ಸರ್ಕಲ್ ಬಳಿಯ ರವೀಂದ್ರ ನಗರ ಗಣಪತಿ ದೇವಸ್ಥಾನದ ಮುಂದೆ ಅಪಘಾತ ಸಂಭವಿಸಿದೆ.

    ಮೃತರನ್ನು ವೆಂಕಟೇಶ ನಗರದ ನಿವಾಸಿ ಅಭಿನಂದನ್ (21) ಎಂದು ಗುರುತಿಸಲಾಗಿದೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಯುವಕರು ಬೈಕ್ ಗಳಲ್ಲಿ ಹೊರಟಿದ್ದರು. ಈ ಸಂದರ್ಭ ಎರಡು ಬೈಕುಗಳು ಮುಖಾಮುಖಿ ಡಿಕ್ಕಿಯಾಗಿವೆ. ತೀವ್ರ ಗಾಯಗೊಂಡಿದ್ದ ಅಭಿನಂದನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

    Post Views: 297

    cricket karnataka RCB RCB fans shivamogga

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.